ದೋಣಿ ಸಾಗುತ್ತಿದ್ದಾಗ, ಯೇಸು ನಿದ್ರಾವಶರಾದರು. ಅಷ್ಟರಲ್ಲಿ ಸರೋವರದ ಮೇಲೆ ಬಿರುಗಾಳಿ ಎದ್ದಿತು. ದೋಣಿ ನೀರಿನಿಂದ ತುಂಬಿ ಅವರೆಲ್ಲರೂ ಅಪಾಯಕ್ಕೆ ಒಳಗಾದರು.