ಕಾರಣ - ಅವನನ್ನು ಬಿಟ್ಟು ತೊಲಗಬೇಕೆಂದು ಯೇಸು ದೆವ್ವಕ್ಕೆ ಆಗಲೆ ಕಟ್ಟಪ್ಪಣೆ ಮಾಡಿದ್ದರು. ಎಷ್ಟೋ ಸಾರಿ ಅದು ಅವನ ಮೇಲೆ ಬಂದಿತ್ತು. ಜನರು ಅವನನ್ನು ಸರಪಳಿ ಸಂಕೋಲೆಗಳಿಂದ ಬಂಧಿಸಿ ಕಾವಲಿನಲ್ಲಿ ಇಟ್ಟಿದ್ದರೂ ಅವುಗಳನ್ನು ಅವನು ಮುರಿದುಹಾಕುತ್ತಿದ್ದನು; ದೆವ್ವ ಅವನನ್ನು ಬೆಂಗಾಡಿಗೆ ಅಟ್ಟುತ್ತಿತ್ತು.
Go to Home Page