ಮುಂದೆ ಹೋಗುತ್ತಿದ್ದವರು, “ಸುಮ್ಮನಿರು” ಎಂದು ಅವನನ್ನು ಗದರಿಸಿದರು. ಅವನಾದರೋ, “ದಾವೀದ ಕುಲಪುತ್ರರೇ, ನನಗೆ ದಯೆತೋರಿ,” ಎಂದು ಮತ್ತಷ್ಟು ಗಟ್ಟಿಯಾಗಿ ಕೂಗಿಕೊಂಡನು.