ಅವರು ಕೇಳಿಕೊಂಡ ಪ್ರಕಾರ ಕೊಲೆಕಲಹಗಳ ನಿಮಿತ್ತ ಸೆರೆಯಲ್ಲಿದ್ದ ಬರಬ್ಬನನ್ನು ಬಿಡುಗಡೆ ಮಾಡಿದನು. ಯೇಸುವನ್ನಾದರೋ ಅವರ ಇಚ್ಛಾನುಸಾರಕ್ಕೆ ಬಿಟ್ಟುಬಿಟ್ಟನು.