ಇದಾದ ಬಳಿಕ ಯೇಸು ಸ್ವಾಮಿ ತಮ್ಮ ಶಿಷ್ಯರೊಡನೆ ಜುದೇಯ ಪ್ರಾಂತ್ಯಕ್ಕೆ ಬಂದು ಅವರೊಡನೆ ಕೆಲವು ಕಾಲ ಅಲ್ಲೇ ಉಳಿದುಕೊಂಡು ದೀಕ್ಷಾಸ್ನಾನ ಮಾಡಿಸತೊಡಗಿದರು.