ಅದು ಸಬ್ಬತ್ತಿನ ದಿನವಾಗಿತ್ತು. ಆದುದರಿಂದ ಯೆಹೂದ್ಯ ಅಧಿಕಾರಿಗಳು ಗುಣಹೊಂದಿದ ಆ ಮನುಷ್ಯನಿಗೆ, “ಇಂದು ಸಬ್ಬತ್ತಿನ ದಿನ, ನೀನು ಹಾಸಿಗೆಯನ್ನು ಎತ್ತಿಕೊಂಡು ನಡೆಯುವುದು ನಿಷಿದ್ಧ,” ಎಂದು ಹೇಳಿದರು.