ಅಂದು ಪಾಸ್ಕ ಹಬ್ಬದ ಹಿಂದಿನ ದಿನ. ಮಾರನೆಯ ದಿನ ಸಬ್ಬತ್ ದಿನವೂ ದೊಡ್ಡ ಹಬ್ಬವೂ ಆಗಿತ್ತು. ಸಬ್ಬತ್ ದಿನದಂದು ಶವಗಳು ಶಿಲುಬೆಯ ಮೇಲೆ ತೂಗಾಡುವುದು ಸರಿಯಲ್ಲ ಎಂದುಕೊಂಡು ಶಿಲುಬೆಗೇರಿಸಲಾಗಿದ್ದವರ ಕಾಲುಗಳನ್ನು ಮುರಿದು ಅವರ ಶವವನ್ನು ಅಂದೇ ತೆಗೆಯಿಸಿಬಿಡಲು ಯೆಹೂದ್ಯರು ಪಿಲಾತನಿಂದ ಅಪ್ಪಣೆ ಕೇಳಿಕೊಂಡರು.
Go to Home Page