ಸ್ವರ್ಗಾರೋಹಣ ಆದವನು ದಾವೀದನಲ್ಲ; ಆದರೂ ಆತನು ಹೀಗೆಂದಿದ್ದಾನೆ: ನಿನ್ನ ಶತ್ರುಗಳನ್ನು ನಾನು ನಿನ್ನ ಪಾದಪೀಠವಾಗಿ ಮಾಡುವತನಕ ನನ್ನ ಬಲಗಡೆಯಲ್ಲಿ ಆಸೀನನಾಗಿರು ಎಂದು ನನ್ನ ‘ಪ್ರಭು’ವಿಗೆ ಸರ್ವೇಶ್ವರ ಹೇಳಿದ್ದಾರೆ.