kannada-bible Logo

ಕನ್ನಡ ಸತ್ಯವೇದವು

,

ಹೊಸ ಒಡಂಬಡಿಕೆ

,

ಪ್ರೇಷಿತರ ಕಾರ್ಯಕಲಾಪಗಳು

,

5ನೇ ಅಧ್ಯಾಯ

,
ವಚನ   36

ಸ್ವಲ್ಪಕಾಲಕ್ಕೆ ಹಿಂದೆ ತೈದ ಎಂಬವನಿದ್ದ. ತಾನೊಬ್ಬ ಮಹಾಪುರುಷನು ಎಂದು ಹೇಳಿಕೊಳ್ಳುತ್ತಿದ್ದ. ಸುಮಾರು ನಾನೂರು ಮಂದಿ ಅವನ ಅನುಯಾಯಿಗಳಾದರು. ಅವನ ಕೊಲೆಯಾದದ್ದೇ, ಅವನನ್ನು ಹಿಂಬಾಲಿಸಿದವರೆಲ್ಲರೂ ಚದರಿಹೋದರು. ಅವನ ಪಕ್ಷ ನಿರ್ನಾಮವಾಯಿತು.

Go to Home Page