kannada-bible Logo

ಕನ್ನಡ ಸತ್ಯವೇದವು

,

ಹೊಸ ಒಡಂಬಡಿಕೆ

,

ಪ್ರೇಷಿತರ ಕಾರ್ಯಕಲಾಪಗಳು

,

5ನೇ ಅಧ್ಯಾಯ

,
ವಚನ   41

ಯೇಸುವಿನ ನಾಮಕ್ಕೋಸ್ಕರ ಅಪಮಾನವನ್ನು ಅನುಭವಿಸುವ ಅರ್ಹತೆಯನ್ನು ಪಡೆದೆವೆಂದು ಪ್ರೇಷಿತರು ಸಂತೋಷಭರಿತರಾಗಿ ನ್ಯಾಯಸಭೆಯಿಂದ ಹೊರಬಂದರು.

Go to Home Page