ParisuthaVaethaakamam Logo

வேதாகமம்

,

ಹೊಸ ಒಡಂಬಡಿಕೆ

,

ಪ್ರೇಷಿತರ ಕಾರ್ಯಕಲಾಪಗಳು

,

12ನೇ ಅಧ್ಯಾಯ

,
வசனம்   19

ಅವನನ್ನು ಹುಡುಕಿತರುವಂತೆ ಹೆರೋದನು ಆಜ್ಞಾಪಿಸಿದನು. ಆದರೆ ಅವನನ್ನು ಕಂಡುಹಿಡಿಯಲು ಅವರಿಂದಾಗಲಿಲ್ಲ. ಆದುದರಿಂದ ಪಹರೆಯವರನ್ನೇ ವಿಚಾರಣೆಗೆ ಗುರಿಮಾಡಿ ಅವರಿಗೆ ಮರಣದಂಡನೆಯನ್ನು ವಿಧಿಸಿದನು. ಇದಾದ ಬಳಿಕ ಹೆರೋದನು ಜುದೇಯದಿಂದ ಹೊರಟು ಕೊಂಚಕಾಲ ಸೆಜರೇಯದಲ್ಲಿ ಇದ್ದನು.

Go to Home Page