ಸತ್ತವರ ಪುನರುತ್ಥಾನದ ಬಗ್ಗೆ ಪೌಲನು ಮಾತಾಡಿದಾಗ ಕೆಲವರು ಪರಿಹಾಸ್ಯಮಾಡಿದರು. ಉಳಿದವರು, “ಈ ವಿಷಯದ ಬಗ್ಗೆ ನೀನು ಇನ್ನೊಮ್ಮೆ ಹೇಳಬಹುದು, ಆಗ ಕೇಳುತ್ತೇವೆ,” ಎಂದರು.