ಇವನು ಅಖಾಯಕ್ಕೆ ಹೋಗಲು ಇಷ್ಟಪಟ್ಟಾಗ ಭಕ್ತಾದಿಗಳು ಅವನನ್ನು ಪ್ರೋತ್ಸಾಹಿಸಿ, ಅಖಾಯದ ಭಕ್ತಾದಿಗಳಿಗೆ ಪತ್ರ ಬರೆದು, ಇವನನ್ನು ಸ್ವಾಗತಿಸುವಂತೆ ಬಿನ್ನವಿಸಿದರು. ಇವನು ಅಲ್ಲಿಗೆ ಹೋಗಿ ದೇವರ ಕೃಪೆಯಿಂದ ವಿಶ್ವಾಸಿಗಳಾಗಿದ್ದವರಿಗೆ ಬಹುವಾಗಿ ನೆರವಾದನು.