ಯೆಹೂದ್ಯರು ಅಲೆಕ್ಸಾಂಡರ್ ಎಂಬವನನ್ನು ಸಭೆಯ ಮುಂದಕ್ಕೆ ನೂಕಿದರು. ನೆರೆದಿದ್ದ ಕೆಲವರು ಅವನನ್ನು ಪುಸಲಾಯಿಸಿದರು. ಆಗ ಅಲೆಕ್ಸಾಂಡರನು ಮೌನವಾಗಿರುವಂತೆ ಕೈಸನ್ನೆಮಾಡಿ ಜನರಿಗೆ ಸಮಾಧಾನ ಹೇಳಲು ಪ್ರಯತ್ನಿಸಿದನು.