ಅನಂತರ ಪೌಲನು ಮೇಲಂತಸ್ತಿಗೆ ಹಿಂದಿರುಗಿ, ರೊಟ್ಟಿಯನ್ನು ಮುರಿದು ಸಹಭೋಜನ ಮಾಡಿದನು. ಮುಂಜಾವದವರೆಗೂ ಅವರೊಡನೆ ಮಾತನಾಡಿ ಅಲ್ಲಿಂದ ಹೊರಟುಹೋದನು.