kannada-bible Logo

ಕನ್ನಡ ಸತ್ಯವೇದವು

,

ಹೊಸ ಒಡಂಬಡಿಕೆ

,

ಪ್ರೇಷಿತರ ಕಾರ್ಯಕಲಾಪಗಳು

,

20ನೇ ಅಧ್ಯಾಯ

,
???en_US.statement???   16

ಸಾಧ್ಯವಾದರೆ ಪಂಚಾಶತ್ತಮ ಹಬ್ಬಕ್ಕೆ ಜೆರುಸಲೇಮಿನಲ್ಲಿರಬೇಕೆಂಬ ಆತುರ ಪೌಲನಿಗೆ ಇದ್ದುದರಿಂದ, ಏಷ್ಯದಲ್ಲಿ ಕಾಲ ವಿಳಂಬಮಾಡಲು ಮನಸ್ಸಿಲ್ಲದೆ, ಎಫೆಸವನ್ನು ದಾಟಿ ಹೋಗಬೇಕೆಂದು ಅವನು ತೀರ್ಮಾನಿಸಿದನು.

Go to Home Page