ಸಾಧ್ಯವಾದರೆ ಪಂಚಾಶತ್ತಮ ಹಬ್ಬಕ್ಕೆ ಜೆರುಸಲೇಮಿನಲ್ಲಿರಬೇಕೆಂಬ ಆತುರ ಪೌಲನಿಗೆ ಇದ್ದುದರಿಂದ, ಏಷ್ಯದಲ್ಲಿ ಕಾಲ ವಿಳಂಬಮಾಡಲು ಮನಸ್ಸಿಲ್ಲದೆ, ಎಫೆಸವನ್ನು ದಾಟಿ ಹೋಗಬೇಕೆಂದು ಅವನು ತೀರ್ಮಾನಿಸಿದನು.