ಪಾಪಕ್ಕೆ ಪಶ್ಚಾತ್ತಾಪಪಟ್ಟು ದೇವರಿಗೆ ಅಭಿಮುಖರಾಗಬೇಕು, ನಮ್ಮ ಪ್ರಭು ಯೇಸುವಿನಲ್ಲಿ ವಿಶ್ವಾಸವಿಡಬೇಕು, ಎಂದು ಯೆಹೂದ್ಯರಿಗೂ ಗ್ರೀಕರಿಗೂ ಸ್ಪಷ್ಟವಾದ ಎಚ್ಚರಿಕೆಯನ್ನು ಕೊಟ್ಟಿದ್ದೇನೆ.