ನೀವು ನಿಮ್ಮ ವಿಷಯದಲ್ಲಿ ಹಾಗೂ ಪವಿತ್ರಾತ್ಮ ನಿಮ್ಮ ಪಾಲನೆಗೆ ವಹಿಸಿರುವ ಮಂದೆಯ ವಿಷಯದಲ್ಲಿ ಜಾಗರೂಕರಾಗಿರಿ. ಪ್ರಭು ತಮ್ಮ ಸ್ವಂತ ರಕ್ತ ಸುರಿಸಿ ಸಂಪಾದಿಸಿದ ಧರ್ಮಸಭೆಗೆ ಉತ್ತಮ ಕುರಿಗಾಹಿಗಳಾಗಿರಿ.