“ಈಗ ನಿಮ್ಮನ್ನು ದೇವರ ಕೈಗೂ, ಅವರ ಅನುಗ್ರಹ ಸಂದೇಶಕ್ಕೂ ಒಪ್ಪಿಸಿಕೊಡುತ್ತೇನೆ. ಅದು ನಿಮ್ಮನ್ನು ಅಭಿವೃದ್ಧಿಗೊಳಿಸಬಲ್ಲದು. ಮಾತ್ರವಲ್ಲ, ಪಾವನಪುರುಷರ ಬಾಧ್ಯತೆಯಲ್ಲಿ ಭಾಗಿಗಳಾಗುವಂತೆ ಮಾಡಬಲ್ಲದು.