ವಿಶ್ವಾಸಿಗಳಾಗಿರುವ ಯೆಹೂದ್ಯೇತರಿಗಾದರೋ ನಾವೀಗಲೇ ಪತ್ರವನ್ನು ಕಳುಹಿಸಿದ್ದೇವೆ. ಅದರಲ್ಲಿ ಅವರು ವಿಗ್ರಹಗಳಿಗೆ ಅರ್ಪಿಸಿದ ನೈವೇದ್ಯವನ್ನು ಸೇವಿಸಬಾರದು, ಅನೈತಿಕತೆಯಿಂದ ದೂರವಿರಬೇಕು, ರಕ್ತವನ್ನಾಗಲೀ ಕುತ್ತಿಗೆ ಹಿಸುಕಿ ಕೊಂದ ಪ್ರಾಣಿಗಳನ್ನಾಗಲೀ ತಿನ್ನಬಾರದು, ಎಂದು ತೀರ್ಮಾನಕೊಟ್ಟಿದ್ದೇವೆ,” ಎಂದರು.
Go to Home Page