telugu-bible Logo

పరిశుద్ధ గ్రంథము

,

ಹೊಸ ಒಡಂಬಡಿಕೆ

,

ಪ್ರೇಷಿತರ ಕಾರ್ಯಕಲಾಪಗಳು

,

21ನೇ ಅಧ್ಯಾಯ

,
???en_US.statement???   25

ವಿಶ್ವಾಸಿಗಳಾಗಿರುವ ಯೆಹೂದ್ಯೇತರಿಗಾದರೋ ನಾವೀಗಲೇ ಪತ್ರವನ್ನು ಕಳುಹಿಸಿದ್ದೇವೆ. ಅದರಲ್ಲಿ ಅವರು ವಿಗ್ರಹಗಳಿಗೆ ಅರ್ಪಿಸಿದ ನೈವೇದ್ಯವನ್ನು ಸೇವಿಸಬಾರದು, ಅನೈತಿಕತೆಯಿಂದ ದೂರವಿರಬೇಕು, ರಕ್ತವನ್ನಾಗಲೀ ಕುತ್ತಿಗೆ ಹಿಸುಕಿ ಕೊಂದ ಪ್ರಾಣಿಗಳನ್ನಾಗಲೀ ತಿನ್ನಬಾರದು, ಎಂದು ತೀರ್ಮಾನಕೊಟ್ಟಿದ್ದೇವೆ,” ಎಂದರು.

Go to Home Page