ಅಂತೆಯೇ, ಶತಾಧಿಪತಿ ಅವನನ್ನು ಸಹಸ್ರಾಧಿಪತಿಯ ಬಳಿಗೆ ಕರೆದುಕೊಂಡು ಹೋಗಿ, “ಕೈದಿ ಪೌಲನು, ನನ್ನನ್ನು ಕರೆದು, ಈ ಯುವಕನನ್ನು ನಿಮ್ಮಲ್ಲಿಗೆ ಕರೆದುಕೊಂಡು ಬರಲು ತಿಳಿಸಿದನು. ನಿಮಗೆ ಹೇಳಬೇಕಾದ ವಿಷಯವೇನೋ ಇದೆಯಂತೆ,” ಎಂದನು.