ಆದರೆ ಈ ಆಜ್ಞೆಯ ಮೂಲಕ ಪಾಪವು ಸಮಯ ಸಾಧಿಸಿ ನನ್ನಲ್ಲಿ ಎಲ್ಲಾ ವಿಧದ ದುರಾಶೆಗಳನ್ನು ಕೆರಳಿಸಿತು. ಧರ್ಮಶಾಸ್ತ್ರವಿಲ್ಲದೆ ಇದ್ದರೆ ಪಾಪವು ಸತ್ತಂತೆಯೇ ಸರಿ.