ಅಂತೆಯೇ ಭೋಜನದ ಕೊನೆಯಲ್ಲಿ ಪಾನಪಾತ್ರೆಯನ್ನು ತೆಗೆದುಕೊಂಡು, “ಈ ಪಾತ್ರೆ ನನ್ನ ರಕ್ತದಿಂದ ಮುದ್ರಿತವಾದ ಹೊಸ ಒಡಂಬಡಿಕೆ; ಇದನ್ನು ನೀವು ಪಾನಮಾಡುವಾಗಲೆಲ್ಲಾ ನನ್ನ ಸ್ಮರಣೆಗಾಗಿ ಮಾಡಿರಿ,” ಎಂದರು.