ದೇವರ ಅನುಗ್ರಹವನ್ನು ನಿರಾಕರಿಸುವಂಥವನು ನಾನಲ್ಲ. ಧರ್ಮಶಾಸ್ತ್ರದ ಮೂಲಕ ದೇವರೊಡನೆ ಸತ್ಸಂಬಂಧವು ದೊರಕುವುದಾದರೆ ಕ್ರಿಸ್ತಯೇಸು ಮರಣಕ್ಕೀಡಾದುದು ನಿರರ್ಥಕವೇ ಸರಿ.