ಏಕೆಂದರೆ, ಧರ್ಮಶಾಸ್ತ್ರವು ಏನನ್ನೂ ಸಿದ್ಧಿಗೆ ತರಲಿಲ್ಲ. ಅದಕ್ಕೆ ಬದಲಾಗಿ ದೇವರ ಸನ್ನಿಧಿಗೆ ನಮ್ಮನ್ನು ಕೊಂಡೊಯ್ಯಬಲ್ಲ ನಂಬಿಕೆ ನಿರೀಕ್ಷೆಯನ್ನು ನಮಗೆ ಒದಗಿಸಲಾಗಿದೆ.