ಇವರಾದರೋ “ಎಂದೆಂದಿಗೂ ನೀ ಯಾಜಕನೆಂದು ಸರ್ವೇಶ್ವರನೇ ಪ್ರಮಾಣಿಸಿಹರು ಮನಸ್ಸನ್ನೆಂದೂ ಬದಲಾಯಿಸರವರು,” ಎಂಬ ಶಪಥ ಪಡೆದಿರುವ ಯಾಜಕರು.