ಇವರು ಮಿಕ್ಕ ಪ್ರಧಾನಯಾಜಕರಂತೆ ಮೊದಲು ಸ್ವಂತ ಪಾಪಗಳಿಗಾಗಿಯೂ ಅನಂತರ ಜನರ ಪಾಪಗಳಿಗಾಗಿಯೂ ದಿನಂಪ್ರತಿ ಪರಿಹಾರಬಲಿಯನ್ನು ಒಪ್ಪಿಸಬೇಕಾಗಿಲ್ಲ. ಏಕೆಂದರೆ, ಜನರ ಪಾಪಪರಿಹಾರಕ್ಕಾಗಿ ಒಮ್ಮೆಗೇ ಶಾಶ್ವತವಾಗಿ ತಮ್ಮನ್ನು ತಾವೇ ಬಲಿಯಾಗಿ ಸಮರ್ಪಿಸಿಕೊಂಡರು.