kannada-bible Logo

ಕನ್ನಡ ಸತ್ಯವೇದವು

,

ಹೊಸ ಒಡಂಬಡಿಕೆ

,

1 ಯೊವಾನ್ನನು

,

3ನೇ ಅಧ್ಯಾಯ

,
ವಚನ   12

ತನ್ನ ಸಹೋದರನನ್ನೇ ಕೊಂದ ಕಾಯಿನನಂತೆ ನಾವು ಇರಬಾರದು. ಅವನು ಕಡುಕೇಡಿಗನ ಕುವರ. ಅವನು ಕೊಂದುದಾದರೂ ಏಕೆ? ತನ್ನ ಕೃತ್ಯಗಳು ದುಷ್ಟವಾಗಿದ್ದು ತನ್ನ ಸಹೋದರನ ಕೃತ್ಯಗಳು ಧರ್ಮಿಷ್ಠವಾಗಿದ್ದುದರಿಂದ ಅಲ್ಲವೇ?

Go to Home Page