ನಾಲ್ಕನೆಯ ದೇವದೂತನು ತನ್ನ ಪಾತ್ರೆಯಲ್ಲಿದ್ದುದನ್ನು ಸೂರ್ಯನ ಮೇಲೆ ಸುರಿದನು. ಆಗ ಸೂರ್ಯನಿಗೆ, ಕಡುಬಿಸಿಲಿನಿಂದ ಮನುಷ್ಯರನ್ನು ಸುಡುವ ಶಕ್ತಿಯನ್ನು ಕೊಡಲಾಯಿತು.