ಐದನೆಯ ದೇವದೂತನು ತನ್ನ ಪಾತ್ರೆಯಲ್ಲಿದ್ದುದನ್ನು ಮೊದಲನೆಯ ಮೃಗದ ಸಿಂಹಾಸನದ ಮೇಲೆ ಸುರಿದನು. ಕೂಡಲೇ ಆ ಮೃಗ ರಾಜ್ಯದ ಮೇಲೆ ಅಂಧಕಾರ ಕವಿಯಿತು. ಜನರು ತಮಗೆ ಬಂದೆರಗಿದ ಬಾಧೆಯನ್ನು ತಾಳಲಾರದೆ ತಮ್ಮ ನಾಲಿಗೆಗಳನ್ನು ಕಚ್ಚಿಕೊಂಡರು.