ತಮ್ಮ ನೋವು ಬಾಧೆಗಳ ನಿಮಿತ್ತವೂ ತಮ್ಮ ಉರಿ ಹುಣ್ಣುಗಳ ನಿಮಿತ್ತವೂ ಸ್ವರ್ಗದ ದೇವರನ್ನು ದೂಷಿಸಿದರು. ತಮ್ಮ ದುಷ್ಕೃತ್ಯಗಳಿಗಾಗಿ ಪಶ್ಚಾತ್ತಾಪಪಟ್ಟು ದೇವರಿಗೆ ಅಭಿಮುಖರಾಗಲೇ ಇಲ್ಲ.