ಏಳನೆಯ ದೇವದೂತನು ತನ್ನ ಪಾತ್ರೆಯಲ್ಲಿದ್ದುದನ್ನು ವಾಯುಮಂಡಲದ ಮೇಲೆ ಸುರಿದನು. ಆಗ ದೇವಾಲಯದ ಸಿಂಹಾಸನದ ಕಡೆಯಿಂದ ಒಂದು ದೊಡ್ಡ ಧ್ವನಿ ಉಂಟಾಗಿ, “ಮುಗಿಸಿದ್ದಾಯಿತು,” ಎಂದು ಹೇಳಿತು.