telugu-bible Logo

పరిశుద్ధ గ్రంథము

,

ಹಳೆಯ ಒಡಂಬಡಿಕೆ

,

ಧರ್ಮೋಪದೇಶಕಾಂಡ

,

2ನೇ ಅಧ್ಯಾಯ

,
వచనము   29

ನಾವು ಜೋರ್ಡನ್ ಹೊಳೆಯನ್ನು ದಾಟಿ, ನಮ್ಮ ದೇವರಾದ ಸರ್ವೇಶ್ವರ ನಮಗೆ ಕೊಡುವ ನಾಡನ್ನು ಸೇರಬೇಕೆಂದಿದ್ದೇವೆ. ಸೇಯೀರಿನಲ್ಲಿರುವ ಏಸಾವ್ಯರು ಹಾಗು ಆರ್ ಪ್ರದೇಶದಲ್ಲಿರುವ ಮೋವಾಬ್ಯರು ನಮಗೆ ದಾರಿಕೊಟ್ಟಂತೆ ನೀನೂ ಕೊಡಬೇಕು. ಕಾಲ್ನಡೆಯಾಗಿ ನಿನ್ನ ನಾಡನ್ನು ದಾಟಿಹೋಗುವುದಕ್ಕೆ ನಿನ್ನ ಅಪ್ಪಣೆಯಾಗಬೇಕೇ ಹೊರತು ಬೇರೆ ಏನೂ ಬೇಕಿಲ್ಲ,’ ಎಂದು ವಿನಯಪೂರ್ವಕವಾದ ಮಾತುಗಳಿಂದ ಹೇಳಿಸಿದೆ.

Go to Home Page