ಸುಖಶಾಂತಿಯನ್ನು ನಿರೀಕ್ಷಿಸಿದೆವು, ಯಾವ ಒಳಿತೂ ಸಿಗಲಿಲ್ಲ. ಸುಕ್ಷೇಮ ಕಾಲವನ್ನು ಎದುರುನೋಡಿದೆವು. ನಮಗೆ ಗಿಟ್ಟಿದ್ದು ಭಯಭ್ರಾಂತಿ ಮಾತ್ರ.